MLC Ravikumar should be in NIMHANS Minister Priyank Kharge
ಕಲಬುರ್ಗಿ: ಎಂಎಲ್ಸಿ ರವಿಕುಮಾರ್ ಬುದ್ಧಿ ಸರಿಯಿಲ್ಲ, ಹಾಗಾಗಿ ಅವರು ನಿಮ್ಹಾನ್ಸ್ನಲ್ಲಿ ಇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ರವಿಕುಮಾರ್ ಮೂಲತಃ ಬಿಜೆಪಿಯವರಲ್ಲ, ಆರ್ಎಸ್ಎಸ್ನಿಂದ ಬಂದವರು. ಮನುಸ್ಮೃತಿ ಹಿನ್ನೆಲೆಯಿಂದ ಬಂದಿದವರಾಗಿದ್ದಾರೆ. ಮನುಸ್ಮೃತಿಯಲ್ಲಿ ಮಹಿಳೆಯರ ಬಗ್ಗೆ ಏನು ಹೇಳಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ನಾಯಕರು ಸಂಸ್ಕೃತಿ ಬಗ್ಗೆ ಹೇಳುತ್ತಾರೆ. ಆದರೆ ಅವರ ಪಕ್ಷದ ನಾಯಕರಿಗೆ ಯಾವುದೂ ಅನ್ವಯವಾಗುತ್ತಿಲ್ಲ ಎಂದು ಕಿಡಿಕಾರಿದರು.
ರವಿಕುಮಾರ್ ಆಡಿದ ಮಾತುಗಳು ವಿಡಿಯೋದಲ್ಲಿಯೇ ರೆಕಾರ್ಡ್ ಆಗಿದೆ. ಇದಕ್ಕಿಂತ ಸಾಕ್ಷಿಯೇನು ಬೇಕು? ಇದು ಅವರ ಮನಃಸ್ಥಿತಿ ತೋರಿಸುತ್ತಿದೆ. ಕೊಳಕು ಮನಸ್ಸು, ಅವರ ಕೊಳಕು ಬುದ್ಧಿ, ಕೊಳಕು ನಾಲಿಗೆ ಇದನ್ನೆಲ್ಲಾ ಹೇಳಿಸುತ್ತಿದೆ. ಅಂದರೆ ಅವರ ಬುದ್ಧಿ ಸರಿಯಿಲ್ಲ ಎಂದರ್ಥ. ಹಾಗಾಗಿ ಅವರು ನಿಮ್ಹಾನ್ಸ್ಗೆ ಹೋಗಬೇಕು. ಮಹಿಳೆಯರಿಗೆ ಗೌರವ ಕೊಡಬೇಕು ಎಂಬುದು ಗೊತ್ತಿಲ್ಲ. ಮಾತಿನ ಮೇಲೆ ಹಿಡಿತವಿಲ್ಲ ಎಂದ ಮೇಲೆ ಅವರು ಹುಚ್ಛಾಸ್ಪತ್ರೆಯಲ್ಲಿರುವುದೇ ಸೂಕ್ತ ಎಂದು ಕಿಡಿಕಾರಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…