MLC Ravikumar should be in NIMHANS Minister Priyank Kharge
ಕಲಬುರ್ಗಿ: ಎಂಎಲ್ಸಿ ರವಿಕುಮಾರ್ ಬುದ್ಧಿ ಸರಿಯಿಲ್ಲ, ಹಾಗಾಗಿ ಅವರು ನಿಮ್ಹಾನ್ಸ್ನಲ್ಲಿ ಇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ರವಿಕುಮಾರ್ ಮೂಲತಃ ಬಿಜೆಪಿಯವರಲ್ಲ, ಆರ್ಎಸ್ಎಸ್ನಿಂದ ಬಂದವರು. ಮನುಸ್ಮೃತಿ ಹಿನ್ನೆಲೆಯಿಂದ ಬಂದಿದವರಾಗಿದ್ದಾರೆ. ಮನುಸ್ಮೃತಿಯಲ್ಲಿ ಮಹಿಳೆಯರ ಬಗ್ಗೆ ಏನು ಹೇಳಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ನಾಯಕರು ಸಂಸ್ಕೃತಿ ಬಗ್ಗೆ ಹೇಳುತ್ತಾರೆ. ಆದರೆ ಅವರ ಪಕ್ಷದ ನಾಯಕರಿಗೆ ಯಾವುದೂ ಅನ್ವಯವಾಗುತ್ತಿಲ್ಲ ಎಂದು ಕಿಡಿಕಾರಿದರು.
ರವಿಕುಮಾರ್ ಆಡಿದ ಮಾತುಗಳು ವಿಡಿಯೋದಲ್ಲಿಯೇ ರೆಕಾರ್ಡ್ ಆಗಿದೆ. ಇದಕ್ಕಿಂತ ಸಾಕ್ಷಿಯೇನು ಬೇಕು? ಇದು ಅವರ ಮನಃಸ್ಥಿತಿ ತೋರಿಸುತ್ತಿದೆ. ಕೊಳಕು ಮನಸ್ಸು, ಅವರ ಕೊಳಕು ಬುದ್ಧಿ, ಕೊಳಕು ನಾಲಿಗೆ ಇದನ್ನೆಲ್ಲಾ ಹೇಳಿಸುತ್ತಿದೆ. ಅಂದರೆ ಅವರ ಬುದ್ಧಿ ಸರಿಯಿಲ್ಲ ಎಂದರ್ಥ. ಹಾಗಾಗಿ ಅವರು ನಿಮ್ಹಾನ್ಸ್ಗೆ ಹೋಗಬೇಕು. ಮಹಿಳೆಯರಿಗೆ ಗೌರವ ಕೊಡಬೇಕು ಎಂಬುದು ಗೊತ್ತಿಲ್ಲ. ಮಾತಿನ ಮೇಲೆ ಹಿಡಿತವಿಲ್ಲ ಎಂದ ಮೇಲೆ ಅವರು ಹುಚ್ಛಾಸ್ಪತ್ರೆಯಲ್ಲಿರುವುದೇ ಸೂಕ್ತ ಎಂದು ಕಿಡಿಕಾರಿದರು.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…