ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದರು ಕೂಡ ಅವರ ಅಭಿಮಾನಿಗಳು ಮಾತ್ರ ದರ್ಶನ್ ಗೆ ಸಪೋರ್ಟ್ ಮಾಡುತ್ತಲೇ ಇದ್ದಾರೆ. ಒಂದು ಕಡೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು ದರ್ಶನ್ ವಿರುದ್ಧ ಒಂದಲ್ಲ ಒಂದು ಸಾಕ್ಷ್ಯಗಳನ್ನಕಲೆ ಹಾಕುತ್ತಲೆ ಇದ್ದಾರೆ. ಮತ್ತೊಂದು ಕಡೆ ದರ್ಶನ್ ನೋಡಬೇಕು ಅಂತಾ ಪ್ರತಿದಿನ ಜೈಲಿನ ಬಳಿ ಬಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ಈ ಎಲ್ಲದರ ನಡುವೆ ಇದೀಗ ಮತ್ತೊಂದು ಟ್ರೆಂಡ್ ಶುರುವಾಗುತ್ತಿದೆ. ದರ್ಶನ್ ಖೈದಿ ನಂಬರ್ 6106 ಅನ್ನು ಅಭಿಮಾನಿಗಳು ಮೊಬೈಲ್ ಕವರ್ ಆಗಿ ಮಾಡಿಕೊಳ್ಳುತ್ತಿದ್ದಾರೆ. ಬೈಕ್ ಮೇಲೆ , ಕಾರುಗಳ ಮೇಲೆ, ಆಟೋಗಳ ಮೇಲೆ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದ ನೂರಾರು ಅಭಿಮಾನಿಗಳು ಇದೀಗ ಮೊಬೈಲ್ ಕವರ್ ಗೂ ʻಕೈಗೆ ಬೇಡಿ ಹಾಕಿಸಿರುವ ಸ್ಟಿಕ್ಕರ್ ಜೊತೆಗೆ ಖೈದಿ ಸಂಖ್ಯೆʼ ಹಾಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುತ್ತಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗುತ್ತಿದ್ದು, ಖೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಶುರು ಆಗಿದೆ.
ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…
ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…
ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…
ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…
ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…