ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದರು ಕೂಡ ಅವರ ಅಭಿಮಾನಿಗಳು ಮಾತ್ರ ದರ್ಶನ್ ಗೆ ಸಪೋರ್ಟ್ ಮಾಡುತ್ತಲೇ ಇದ್ದಾರೆ. ಒಂದು ಕಡೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು ದರ್ಶನ್ ವಿರುದ್ಧ ಒಂದಲ್ಲ ಒಂದು ಸಾಕ್ಷ್ಯಗಳನ್ನಕಲೆ ಹಾಕುತ್ತಲೆ ಇದ್ದಾರೆ. ಮತ್ತೊಂದು ಕಡೆ ದರ್ಶನ್ ನೋಡಬೇಕು ಅಂತಾ ಪ್ರತಿದಿನ ಜೈಲಿನ ಬಳಿ ಬಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ಈ ಎಲ್ಲದರ ನಡುವೆ ಇದೀಗ ಮತ್ತೊಂದು ಟ್ರೆಂಡ್ ಶುರುವಾಗುತ್ತಿದೆ. ದರ್ಶನ್ ಖೈದಿ ನಂಬರ್ 6106 ಅನ್ನು ಅಭಿಮಾನಿಗಳು ಮೊಬೈಲ್ ಕವರ್ ಆಗಿ ಮಾಡಿಕೊಳ್ಳುತ್ತಿದ್ದಾರೆ. ಬೈಕ್ ಮೇಲೆ , ಕಾರುಗಳ ಮೇಲೆ, ಆಟೋಗಳ ಮೇಲೆ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದ ನೂರಾರು ಅಭಿಮಾನಿಗಳು ಇದೀಗ ಮೊಬೈಲ್ ಕವರ್ ಗೂ ʻಕೈಗೆ ಬೇಡಿ ಹಾಕಿಸಿರುವ ಸ್ಟಿಕ್ಕರ್ ಜೊತೆಗೆ ಖೈದಿ ಸಂಖ್ಯೆʼ ಹಾಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುತ್ತಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗುತ್ತಿದ್ದು, ಖೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಶುರು ಆಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…