ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕೆ ವ್ಯಕ್ತಪಡಿಸಿದ್ದು, ವಾಲ್ಮೀಕಿ ಕನಕ ಪ್ರತಿಮೆಗೆ ಮಾಲಾರ್ಪಣೆ ಇದು ಎಲೆಕ್ಷನ್ ಗಿಮಿಕ್ . ವಾಲ್ಮಿಕಿ ಕನಕ ಪ್ರತಿಮೆ ನಿರ್ಮಿಸಿದ್ದು ಕಾಂಗ್ರೆಸ್. ಈಗ ಮಾಲಾರ್ಪಣೆ ಮಾಡಲು ಮೋದಿ ಬರುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಮುಂದುವರಿದು, ನರೇಂದ್ರ ಮೋದಿ ಅವರು ಬೆಂಗಳೂರು ಭೇಟಿ ನೀಡುತ್ತಿರುವುದು ಕೇವಲ ಎಲೆಕ್ಷನ್ ಗಿಮಿಕ್ ಅಷ್ಟೇ, ಮೋದಿ ಅವರು ಮೊದಲು 40 ಪರ್ಸೆಂಟ್ ಆರೋಪಕ್ಕೆ ಮೋದಿ ಉತ್ತರವನ್ನು ನೀಡಲಿ ಎಂದು ಟೀಕಿಸಿದ್ದಾರೆ.
ಮೋದಿ ಬರ್ತಾರೆ ಅಂತಾ ಹಿಂದೆ ಗುಂಡಿ ಮುಚ್ಚಿದ್ದರು. ಈಗ ರಸ್ತೆ ಗುಂಡಿ ಮುಚ್ಚುತ್ತಿದ್ದಾರೆ. ಕಳಪೆ ರಸ್ತೆ ನಿರ್ಮಿಸಿ ಕಿತ್ತೋದ್ರೆ ಏನು ಪ್ರಯೋಜನ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ವಾಲ್ಮೀಕಿ, ಕನಕ ಪ್ರತಿಮೆ ನಿರ್ಮಿಸಿದ್ದು ಕಾಂಗ್ರೆಸ್, ಈಗ ಮಾಲಾರ್ಪಣೆ ಮಾಡಲು ಮೋದಿ ಬರುತ್ತಿದ್ದಾರೆ : ಸಿದ್ದರಾಮಯ್ಯ ಲೇವಡಿ
Previous Articleʼಕರ್ನಾಟಕ – ಭಾರತ ಗೌರವ ದರ್ಶನ ಕಾಶಿʼ ರೈಲಿಗೆ ನಾಳೆ ಚಾಲನೆ ನೀಡಲಿರುವ ಮೋದಿ