ರಾಜ್ಯ

ರಾಜ್ಯಕ್ಕೆ ಮೋದಿ-ಅಮಿತ್‌ ಶಾ ಭೇಟಿ!

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಮತಬೇಟೆಗೆ ಸಖತ್ ಪ್ಲ್ಯಾನ್ ಮಾಡುತ್ತಿದೆ.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ನಾಯಕರು ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ.

ಲೋಕಸಭೆ ಚುನಾವಣೆ ಸಿದ್ದತೆ, ಕಾರ್ಯತಂತ್ರಗಳ ಅನುಷ್ಟಾನದ ನಿಟ್ಟಿನಲ್ಲಿ ಈ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ. 4 ಲೋಕಸಭೆ ಕ್ಷೇತ್ರಗಳಿಗೆ ಒಂದರಂತೆ ಎಂಟು ಕ್ಲಸ್ಟರ್ ಗಳನ್ನು ಬಿಜೆಪಿ ರಚಿಸಿದೆ.

ಪ್ರಧಾನಿ ಮೋದಿ , ಅಮಿತ್ ಶಾ, ಜೆ,ಪಿ ನಡ್ಡಾ ಹಾಗೂ ರಾಜನಾಥ್ ಸಿಂಗ್ ತಲಾ 2 ಕ್ಲಸ್ಟರ್ ಗಳ ಮೇಲ್ವಿಚಾರಣೆ ಮಾಡಲಿದ್ದಾರೆ.

andolanait

Recent Posts

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

38 mins ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

1 hour ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

2 hours ago

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಪಹರಣ ಸಂತ್ರಸ್ತೆಯರ ಕಡಿದ ಬದುಕನ್ನು ಜೋಡಿಸುವ ನಸೀಮಾ

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…

2 hours ago

ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಲಸಿಕೆಗೆ ಸಜ್ಜು

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…

2 hours ago