ರಾಜ್ಯ

ರಾಜ್ಯಕ್ಕೆ ಮೋದಿ-ಅಮಿತ್‌ ಶಾ ಭೇಟಿ!

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಮತಬೇಟೆಗೆ ಸಖತ್ ಪ್ಲ್ಯಾನ್ ಮಾಡುತ್ತಿದೆ.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ನಾಯಕರು ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ.

ಲೋಕಸಭೆ ಚುನಾವಣೆ ಸಿದ್ದತೆ, ಕಾರ್ಯತಂತ್ರಗಳ ಅನುಷ್ಟಾನದ ನಿಟ್ಟಿನಲ್ಲಿ ಈ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ. 4 ಲೋಕಸಭೆ ಕ್ಷೇತ್ರಗಳಿಗೆ ಒಂದರಂತೆ ಎಂಟು ಕ್ಲಸ್ಟರ್ ಗಳನ್ನು ಬಿಜೆಪಿ ರಚಿಸಿದೆ.

ಪ್ರಧಾನಿ ಮೋದಿ , ಅಮಿತ್ ಶಾ, ಜೆ,ಪಿ ನಡ್ಡಾ ಹಾಗೂ ರಾಜನಾಥ್ ಸಿಂಗ್ ತಲಾ 2 ಕ್ಲಸ್ಟರ್ ಗಳ ಮೇಲ್ವಿಚಾರಣೆ ಮಾಡಲಿದ್ದಾರೆ.

andolanait

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

55 mins ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

58 mins ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

59 mins ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

1 hour ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

1 hour ago