ರಾಜ್ಯ

ಮೋದಿ ಮಿತವ್ಯಯ ಕರೆ ಎಫೆಕ್ಟ್:‌ ಚಿನ್ನ ಆಮದು 70% ಇಳಿಕೆ

ಬೆಂಗಳೂರು: ದೇಶದಲ್ಲಿ ಚಿನ್ನದ ಖರೀದಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಚಿನ್ನದ ಆಮದು ಪ್ರಮಾಣದಲ್ಲೂ ಭಾರೀ ಇಳಿಕೆ ಕಂಡುಬಂದಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಭಾರತ 27 ಟನ್‌ ಚಿನ್ನವನ್ನು ಆಮದು ಮಾಡಿಕೊಂಡಿತ್ತು. ಆದರೆ ಈ ಬಾರಿ ಕೇವಲ 7.5 ಟನ್‌ ಚಿನ್ನ ಮಾತ್ರ ಆಮದಾಗಿದೆ ಎಂದು ವರದಿಯಾಗಿದೆ.

ಇದರೊಂದಿಗೆ ಚಿನ್ನದ ಆಮದು ಪ್ರಮಾಣದಲಲಿ 70% ಇಳಿಕೆ ದಾಖಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ವ್ಯಾಪಾರ 50% ರಿಂದ 70% ಕುಸಿದಿದೆ ಎಂದು ಚಿನ್ನಾಭರಣ ವ್ಯಾಪಾರಿಗಳು ತಿಳಿಸಿದ್ದಾರೆ.

ಅಧಿಕ ಮಾಸದ ಹಿನ್ನೆಲೆಯಲ್ಲಿ ಮದುವೆ ಹಾಗೂ ಇತರ ಶುಭ ಕಾರ್ಯಗಳು ಕಡಿಮೆಯಾಗಿರುವುದರಿಂದ ಚಿನ್ನದ ಬೇಡಿಕೆ ಇನ್ನೂ ಇಳಿಕೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ),…

14 mins ago

ರಾಜ್ಯಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ

ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್‍ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

5 hours ago

ಸಂಪಾದಕೀಯ | ಡಿ.ಕೆ.ಶಿವಕುಮಾರ್‌ ಅವರ ಮುಂದಿದೆ ಸವಾಲುಗಳು

ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…

5 hours ago

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

22 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

1 day ago