ಬೆಂಗಳೂರು: ಬೆಲೆ ಏರಿಕೆಗೆ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯ ಸರ್ಕಾರ ಬಸ್, ಹಾಲು, ವಿದ್ಯುತ್ ಸೇರಿದಂತೆ ಅನೇಕ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಬೃಹತ್ ಹೋರಾಟ ನಡೆಸಲು ಸಜ್ಜಾಗುತ್ತಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ಉಂಟಾಗಿರುವ ಬೆಲೆ ಏರಿಕೆಗೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿಗಳೇ ಕಾರಣ. ಬೆಲೆ ಏರಿಕೆಯಿಂದ ಜನರ ಜೀವನ ನರಕವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕೊನೆಗೂ ಬಿಜೆಪಿಯವರಿಗೆ ಜ್ಞಾನೋದಯವಾಗಿದೆ. ಪ್ರತಿಭಟನೆಯನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡಿದರೇ ತುಂಬಾ ಒಳ್ಳೆಯದು ಎಂದು ಲೇವಡಿ ಮಾಡಿದ್ದಾರೆ.
ಸಾಲೋಮನ್ ೨೨.೨೦ ವಿಸ್ತೀರ್ಣದ ಕೆರೆ ಈಗ ಉಳಿದಿರುವುದು ೫ ಎಕರೆ! ಅನೇಕ ವರ್ಷಗಳಿಂದ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಯಾರೇ…
ನವೀನ್ ಡಿಸೋಜ ಖಾಲಿ ಹುದ್ದೆಗಳ ಭರ್ತಿ ಸಂಬಂಧ ಚರ್ಚೆ ಸ್ಥಳೀಯ ಸಂಸ್ಥೆಗಳ ಸಮಸ್ಯೆ ಹಿಂದಿನಿಂದಲೂ ಇದೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ…
ಬಿ.ಟಿ. ಮೋಹನ್ ಕುಮಾರ್ ಶೇ.೬೦ರಷ್ಟು ಬಿ, ಸಿ, ಡಿ ಹುದ್ದೆಗಳು ಬಹಳ ವರ್ಷಗಳಿಂದ ಖಾಲಿ ಪೌರಕಾರ್ಮಿಕರ ಹುದ್ದೆ ಭರ್ತಿಗೆ ಸಂಬಂಧಪಟ್ಟ…
ಪಂಜು ಗಂಗೊಳ್ಳಿ ಹತ್ತನೇ ತರಗತಿ ಪರೀಕ್ಷೆಗಳು ಮುಗಿದು ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇವರಲ್ಲಿ ಹೆಚ್ಚಿನ ಮಕ್ಕಳಿಗೆ ಈ ಹತ್ತನೇ…
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕ್ಯಾತಮಾರನಹಳ್ಳಿ 4ನೇ ಹಂತದ ಕಲ್ಯಾಣಗಿರಿ ನಗರ ಬಡಾವಣೆಯನ್ನು ನಿರ್ಮಿಸಲಾಗಿದೆ. ಇಲ್ಲಿನ ವಾಸದ ಮನೆಗಳ ಪಕ್ಕ ಇರುವ…
ಆಂದೋಲನ’ ಸಂದರ್ಶನದಲ್ಲಿ ಸಚಿವ ಕೆ.ವೆಂಕಟೇಶ್ ಭರವಸೆ ನೇರ ನೇಮಕಾತಿ ಅಥವಾ ನಿಯೋಜನೆ ಮೂಲಕ ಭರ್ತಿಗೆ ಸೂಚನೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ…