ವಿಜಯಪುರ ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು ಹಾಗೂ ಗೆದ್ದ ಅಭ್ಯರ್ಥಿಗಳ ದೂರುಗಳು ಸಹ ಇವೆ ಆಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ವಿ.ಸೋಮಣ್ಣ ಅವರ ದೂರು ಸಹ ಇದೆ. ಚಿಕ್ಕೋಡಿ ಕ್ಷೇತ್ರದ ಜೊಲ್ಲೆ ಅವರದ್ದು ಹೀಗೆ ಆಗಿದೆ. ದೊಡ್ಡ ದೊಡ್ಡ ಜವಾಬ್ದಾರಿ ಇರುವವರು ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಒಳಿತಲ್ಲ. ಹೀಗಾಗಿ ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕು ಎಂದು ಒತ್ತಾಯ ಮಾಡಿದರು.
ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 350 ರಿಂದ 400 ಸ್ಥಾನಗಳು ಬರುತ್ತವೆ ಎಂದು ನಿರೀಕ್ಷೆ ಇಟ್ಟಿದ್ದೆವು. ಬಹಳ ಕಡೆ ಗದ್ದಲವಾಗಿದೆ. ಕಾರ್ಯಕರ್ತರ ಜೊತೆ ಶಾಸಕರ ಜೊತೆ ಒಳ್ಳೆ ಸಂಬಂಧ ಇಟ್ಟುಕೊಂಡಿರಲಿಲ್ಲ. ಹೀಗಾಗಿ ಸೋಲಿಗೆ ಇವು ಕೂಡ ಕಾರಣವಾಗಿರಬಹುದು ಎಂದು ಹೇಳಿದರು.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…