ವಿಜಯಪುರ ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು ಹಾಗೂ ಗೆದ್ದ ಅಭ್ಯರ್ಥಿಗಳ ದೂರುಗಳು ಸಹ ಇವೆ ಆಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ವಿ.ಸೋಮಣ್ಣ ಅವರ ದೂರು ಸಹ ಇದೆ. ಚಿಕ್ಕೋಡಿ ಕ್ಷೇತ್ರದ ಜೊಲ್ಲೆ ಅವರದ್ದು ಹೀಗೆ ಆಗಿದೆ. ದೊಡ್ಡ ದೊಡ್ಡ ಜವಾಬ್ದಾರಿ ಇರುವವರು ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಒಳಿತಲ್ಲ. ಹೀಗಾಗಿ ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕು ಎಂದು ಒತ್ತಾಯ ಮಾಡಿದರು.
ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 350 ರಿಂದ 400 ಸ್ಥಾನಗಳು ಬರುತ್ತವೆ ಎಂದು ನಿರೀಕ್ಷೆ ಇಟ್ಟಿದ್ದೆವು. ಬಹಳ ಕಡೆ ಗದ್ದಲವಾಗಿದೆ. ಕಾರ್ಯಕರ್ತರ ಜೊತೆ ಶಾಸಕರ ಜೊತೆ ಒಳ್ಳೆ ಸಂಬಂಧ ಇಟ್ಟುಕೊಂಡಿರಲಿಲ್ಲ. ಹೀಗಾಗಿ ಸೋಲಿಗೆ ಇವು ಕೂಡ ಕಾರಣವಾಗಿರಬಹುದು ಎಂದು ಹೇಳಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…