dinesh gundurao
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಬೋಲಾ ಸೋಂಕಿನ ಬಗ್ಗೆ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ತೀವ್ರ ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ಎಬೋಲಾ ಪೀಡಿತ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲು ತೀರ್ಮಾನಿಸಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರಲ್ಲಿ ಏನಾದರೂ ಅನಾರೋಗ್ಯದ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಅವರಿಗೆ ವೈದ್ಯಕೀಯ ತಪಾಸಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…