ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ತಯಾರಿ ನಡೆಸಿವೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್ ಬೋರ್ಡ್ ನಲ್ಲಿ ನಡೆದಿದೆ ಎನ್ನಲಾದ ಹಗರಣ, ಬೆಲೆ ಏರಿಕೆಯ ಸದ್ದು ಗದ್ದಲದ ನಡುವೆ ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗುತ್ತಿದೆ.
ಅಧಿವೇಶನದಲ್ಲಿ ಮುಡಾ ಸೈಟ್ ಹಂಚಿಕೆ, ವಾಲ್ಮೀಕಿ ಹಗರಣ ವಿಷಯಗಳು, ಎಸ್ಸಿ ಎಸ್ಸ್ಪಿ ಹಣ ಗ್ಯಾರಂಟಿಗೆ ಬಳಕೆ, ಬೆಲೆ ಏರಿಕೆ, ಡೆಂಗಿ ಜ್ವರ, ಕಾನೂನು ಸುವ್ಯವಸ್ಥೆ ವಿಷಯಗಳ ಬಗ್ಗೆ ಬಿಜೆಪಿ-ಜೆಡಿಎಸ್ ರಣತಂತ್ರ ರೂಪಿಸಿದೆ.
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಟಕ್ಕರ್ ಕೊಡಲು ತಂತ್ರ ರೂಪಿಸಿದ್ದು, ಬಿಜೆಪಿ ಅವಧಿಯ ಭ್ರಷ್ಟಚಾರ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಆರೋಪ, ಬಿಜೆಪಿ ಅವಧಿಯ ಕಮಿಷನ್, ಕೊರೋನಾ ಕಾಲದ ಹಗರಣ, ಬಿಟ್ ಕಾಯಿನ್ ಹಗರಣಗಳ ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಾಧ್ಯತೆ ಇದೆ.
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…
ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…
ಬೆಂಗಳೂರು : ಬೀದರ್ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…
ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…
ನಂಜನಗೂಡು : ಮಾರ್ಚ್ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…
ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…