ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ತಯಾರಿ ನಡೆಸಿವೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್ ಬೋರ್ಡ್ ನಲ್ಲಿ ನಡೆದಿದೆ ಎನ್ನಲಾದ ಹಗರಣ, ಬೆಲೆ ಏರಿಕೆಯ ಸದ್ದು ಗದ್ದಲದ ನಡುವೆ ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗುತ್ತಿದೆ.
ಅಧಿವೇಶನದಲ್ಲಿ ಮುಡಾ ಸೈಟ್ ಹಂಚಿಕೆ, ವಾಲ್ಮೀಕಿ ಹಗರಣ ವಿಷಯಗಳು, ಎಸ್ಸಿ ಎಸ್ಸ್ಪಿ ಹಣ ಗ್ಯಾರಂಟಿಗೆ ಬಳಕೆ, ಬೆಲೆ ಏರಿಕೆ, ಡೆಂಗಿ ಜ್ವರ, ಕಾನೂನು ಸುವ್ಯವಸ್ಥೆ ವಿಷಯಗಳ ಬಗ್ಗೆ ಬಿಜೆಪಿ-ಜೆಡಿಎಸ್ ರಣತಂತ್ರ ರೂಪಿಸಿದೆ.
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಟಕ್ಕರ್ ಕೊಡಲು ತಂತ್ರ ರೂಪಿಸಿದ್ದು, ಬಿಜೆಪಿ ಅವಧಿಯ ಭ್ರಷ್ಟಚಾರ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಆರೋಪ, ಬಿಜೆಪಿ ಅವಧಿಯ ಕಮಿಷನ್, ಕೊರೋನಾ ಕಾಲದ ಹಗರಣ, ಬಿಟ್ ಕಾಯಿನ್ ಹಗರಣಗಳ ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಾಧ್ಯತೆ ಇದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…