Stop Tug-of-War Over Leadership Debate; Focus on Development Instead
ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ.
ಆಗಸ್ಟ್.11ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪೂರ್ವಾಹ್ನ 11ಕ್ಕೆ ವಿಧಾನಮಂಡಲದ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.
ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್.11ನೇ ದಿನಾಂಕದಂದು ಸೋಮವಾರ ಪೂರ್ವಾಹ್ನ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ದಿನಾಂಕ 11-08-2025ರ ಸೋಮವಾರ ಸರ್ಕಾರಿ ಕಾರ್ಯಕಲಾಪಗಳು ಎಂಬುದಾಗಿ ತಿಳಿಸಲಾಗಿದೆ.
ಆಗಸ್ಟ್.11ರಿಂದ ಆರಂಭಗೊಂಡು ದಿನಾಂಕ 22-08-2025ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿದೆ.
ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…
ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ.13ರಿಂದ 15ರವರೆಗೆ ಚೀನಾಗೆ…
ಚೆನ್ನೈ : ಜೋಸೆಫ್ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…
ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…