ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. ಈ ಮುಂಗಾರು ಮಳೆ ಜೂನ್.1ರಿಂದ ಸೆಪ್ಟೆಂಬರ್.30ರವರೆಗೂ ದಾಖಲೆಗಳ ಪ್ರಕಾರವಿತ್ತು.
ಇದನ್ನು ಓದಿ : ಸತತ ಮಳೆಗೆ ಕುಸಿದ ಶಾಲಾ ಕಟ್ಟಡದ ಗೋಡೆ
ಇದುವರೆಗೂ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗಿದೆ. ಈ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 339 ಸೆಂಟಿ ಮೀಟರ್ ಮುಂಗಾರು ಮಳೆಯಾಗಿದ್ದು, ಸರಾಸರಿಗಿಂತ 14 ಸೆಂಟಿ ಮೀಟರ್ ಹೆಚ್ಚಿನ ಮಳೆಯಾಗಿದೆ.
ಇನ್ನು ಈ ವರ್ಷ ಮುಂಗಾರಿನಂತೆ ಹಿಂಗಾರು ಮಳೆಯೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ನಿಂದ ಡಿಸೆಂಬರ್ವರೆಗೂ ವ್ಯಾಪಕ ಮಳೆಯಾಗಲಿದ್ದು, ಜನರಿಗೆ ಮಳೆ ಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ಸೂಚನೆ ನೀಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…