ಕಲಬುರಗಿ : ಕಾರ್ ಪಲ್ಟಿಯಾದ ಪರಿಣಾಮ ಕಲಬುರಗಿ ಗ್ರಾಮೀಣದ ಬಿಜೆಪಿ ಶಾಸಕರಾದ ಬಸವರಾಜ ಮತ್ತಿಮೂಡ ಅವರು ಗಾಯಗೊಂಡಿದ್ದಾರೆ. ಈ ಘಟನೆಯು ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ.
ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಾದ ಬಸವರಾಜ್ ಮತ್ತಿಮೂಡ ಅವರು ತಮ್ಮ ಫಾರ್ಚುನರ್ ಕಾರಿನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದರು.
ಈ ವೇಳೆ ಜಿಲ್ಲೆಯ ಹೊರವಲಯದ ಪಾಳಾ ಗ್ರಾಮದ ಬಳಿಯ ರಸ್ತೆಯಲ್ಲಿ ಬರುತ್ತಿದ್ದಂತೆ ಕಾರು ಪಲ್ಟಿಯಾಗಿದೆ.
ಸದ್ಯ ಗಾಯಗೊಂಡಿರುವ ಶಾಸಕರನ್ನು ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…