ಶಿವಮೊಗ್ಗ: ಬಿಹಾರ ವಿಧಾನಸಭೆ ಚುನಾವಣೆಗೆಂದು ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರುಮ ಸಚಿವರ ವಸೂಲಿಗೆ ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಎದುರಿಗೆ ಹೇಳುತ್ತಿದ್ದಾರೆ. ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಎಂದು ಹಣ ಸಂಗ್ರಹ ಮಾಡುತ್ತಿದ್ದಾರೆ. ಈಗ ದಂಧೆ ಆಗಿದೆ. ಅದು ಬಿಹಾರಕ್ಕೂ ತಲುಪಲ್ಲ. ಅದು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗುತ್ತದೆ. ಬಿಹಾರ ಚುನಾವಣೆ ಇಟ್ಟುಕೊಂಡು ರಾಜ್ಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಕಳೆದ ಒಂದು ವಾರದಿಂದ ಆರ್ಎಸ್ಎಸ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್ ಮೇಲೆ ನಿರ್ಬಂಧ ಹೇರುವ ಕೆಲಸ ಮಾಡುತ್ತಿದೆ. ಆರ್ಎಸ್ಎಸ್ ಆಸ್ತಿ ಪರಿಶೀಲನೆ ಮಾಡಿಸುವ ಕೆಲಸ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ನ ಅಧಃಪತನಕ್ಕೆ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…