ಶಿವಮೊಗ್ಗ: ಬಿಹಾರ ವಿಧಾನಸಭೆ ಚುನಾವಣೆಗೆಂದು ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರುಮ ಸಚಿವರ ವಸೂಲಿಗೆ ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಎದುರಿಗೆ ಹೇಳುತ್ತಿದ್ದಾರೆ. ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಎಂದು ಹಣ ಸಂಗ್ರಹ ಮಾಡುತ್ತಿದ್ದಾರೆ. ಈಗ ದಂಧೆ ಆಗಿದೆ. ಅದು ಬಿಹಾರಕ್ಕೂ ತಲುಪಲ್ಲ. ಅದು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗುತ್ತದೆ. ಬಿಹಾರ ಚುನಾವಣೆ ಇಟ್ಟುಕೊಂಡು ರಾಜ್ಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಕಳೆದ ಒಂದು ವಾರದಿಂದ ಆರ್ಎಸ್ಎಸ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್ ಮೇಲೆ ನಿರ್ಬಂಧ ಹೇರುವ ಕೆಲಸ ಮಾಡುತ್ತಿದೆ. ಆರ್ಎಸ್ಎಸ್ ಆಸ್ತಿ ಪರಿಶೀಲನೆ ಮಾಡಿಸುವ ಕೆಲಸ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ನ ಅಧಃಪತನಕ್ಕೆ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…