ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದು, ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನವನ್ನು ನರಕ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ರೇಷನ್ ಕಾರ್ಡ್ ರದ್ದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಲಮ್ನಲ್ಲಿ ವಾಸಿಸಲು ಆಗದ ರೀತಿಯಲ್ಲಿ ಜನರು ವಾಸವಾಗಿದ್ದಾರೆ. ಅಂತಹವರ ಬಿಪಿಎಲ್ ಕಾರ್ಡ್ ರದ್ದಾಗಿದೆ. ಪ್ರಶ್ನೆ ಮಾಡಿದರೆ ಅವರು ತೆರಿಗೆ ಕಟ್ಟುವವರು ಎಂದು ಹೇಳುತ್ತಾರೆ. ಅವರೆಲ್ಲಾ ತೆರಿಗೆ ಕಟ್ಟುತ್ತಾರಾ ಎಂದು ಪ್ರಶ್ನಿಸಿದರು.
ಇನ್ನು ಬಿಪಿಎಲ್ ಕಾರ್ಡ್ ರದ್ದಾದರೆ ಅಕ್ಕಿ ಮಾತ್ರ ರದ್ದಾಗಲ್ಲ. ಔಷಧಿ, ಆಸ್ಪತ್ರೆ, ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತದೆ. ಬಡ ಜನರ ಕಷ್ಟ ಅವರಿಗೆ ಅರ್ಥ ಆಗುತ್ತಿಲ್ಲ. ಇದು ಯೂಟರ್ನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…