ಮಂಗಳೂರು: ಇಲ್ಲಿನ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸಂಸದ ಪ್ರತಾಪ್ ಸಿಂಹ ಅವರು ಪಕ್ಷ ನಿಷ್ಠೆ ಪಾಠ ಮಾಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ನೀಡುವಂತೆ ಹಿಂದು ಮುಖಂಡ ಅರುಣ್ ಕುಮಾ ಪುತ್ತಿಲ ಪಟ್ಟು ಹಿಡಿದ್ದಿದ್ದರು. ಆದರೆ ಬಿಜೆಪಿ ಮಾತ್ರ ಟಿಕೆಟ್ ನೀಡಿರಲಿಲ್ಲ. ಇದರಿಂದ ಅಸಮಾಧಾನವಾದ ಪುತ್ತಿಲ ಪರಿವಾರ ಎಂಬ ಸಂಘಟನೆ ಕಟ್ಟಿಕೊಂಡು ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಥಿಸಿ ಸೋಲು ಕಂಡರು. ಹಾಗಾಗಿ ಬಿಜೆಪಿ ಮತ್ತು ಪುತ್ತಿಲ ಮಧ್ಯೆ ಆಗಾಗ ಸಂಘರ್ಷ ಏರ್ಪಡುತ್ತಿತ್ತು. ಈ ಇಬ್ಬರ ಜಗಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದರು. ಲೋಕಸಭೆ ಚುನಾವಣೆ ಹಿನ್ನಲೆ ಪುತ್ತಿಲ ಪರಿವಾರವನ್ನು ಸಂಧಾನದ ಮೂಲಕ ಮತ್ತೆ ಬಿಜೆಪಿಗೆ ಕರೆತರಲಾಗಿದೆ. ಇದೀಗ ಸಂಸದ ಪ್ರತಾಪ್ ಸಿಂಹ ಪುತ್ತಿಲಗೆ ಪಕ್ಷ ನಿಷ್ಠೆ ಪಾಠ ಮಾಡಿದ್ದಾರೆ.
ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮತನಾಡಿದ ಪ್ರತಾಪ್ ಸಿಂಹ, ಅರುಣ್ ಕುಮಾರರವರೇ ನೀವು ಪುತ್ತೂರಿನಲ್ಲಿ ಮಾಡಿದ ಶಕ್ತಿ ಪ್ರದರ್ಶನವನ್ನು ಮೈಸೂರಲ್ಲಿ ಮಾಡುವಷ್ಟು ಶಕ್ತಿ ನನಗೂ ಇದೆ. ಆದರೆ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡಲಿಲ್ಲ. ಯಾಕೆಂದರೆ ನಮಗೆ ಪಕ್ಷ ನಿಷ್ಠೆ ಮುಖ್ಯ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…