ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಂಪಾಕ್ಸ್ನ ವೈರಸ್ ಪ್ರಕರಣ ಪತ್ತೆಯಾಗಿದೆ. ನಗರದ ಎನ್ಐವಿ ಪ್ರಯೋಗಾಲಯದಲ್ಲಿ ವ್ಯಕ್ತಿಯೊಬ್ಬರ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗ ಅವರಿಗೆ ಎಂಪಾಕ್ಸ್ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ದುಬೈ ಪ್ರವಾಸದ ಹಿಸ್ಟರಿ ಹೊಂದಿರುವ 40 ವರ್ಷದ ವ್ಯಕ್ತಿಯಲ್ಲಿ ಎಂಪಾಕ್ಸ್ಸ ವೈರಸ್ ಸೋಂಕು ಇರುವುದು ಗೊತ್ತಾಗಿದೆ.
ಎಂಪಾಕ್ಸ್ನ ವೈರಸನ್ನು ಪಬ್ಲಿಕ್ ಹೆಲ್ತ್ ಎರ್ಮಜೆನ್ಸಿ ಆಫ್ ಇಂಟನ್ರ್ಯಾಷನಲ್ ಎಂದು ವಿಶ್ವಸಂಸ್ಥೆ ಘೋಷಿಸಿರುವ ಸಂದರ್ಭದಲ್ಲೇ ರಾಜ್ಯದ ವ್ಯಕ್ತಿಯೊಬ್ಬರಿಗೆ ಆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.
ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ರಕ್ತದ ಮಾದರಿಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಎನ್ಐವಿ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿದಾಗ ಎಂಪಾಕ್ಸ್ನ ಸೋಂಕು ಪತ್ತೆಯಾಗಿದೆ.
ಹೀಗಾಗಿ ರಾಜ್ಯದೆಲ್ಲೆಡೆ ಎಂಪಾಕ್ಸ್ ಸೋಂಕು ಪತ್ತೆ ಕಾರ್ಯವನ್ನು ಆರೋಗ್ಯ ಇಲಾಖೆ ಚುರುಕುಗೊಳಿಸಿದೆ.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…