ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಂಪಾಕ್ಸ್ನ ವೈರಸ್ ಪ್ರಕರಣ ಪತ್ತೆಯಾಗಿದೆ. ನಗರದ ಎನ್ಐವಿ ಪ್ರಯೋಗಾಲಯದಲ್ಲಿ ವ್ಯಕ್ತಿಯೊಬ್ಬರ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗ ಅವರಿಗೆ ಎಂಪಾಕ್ಸ್ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ದುಬೈ ಪ್ರವಾಸದ ಹಿಸ್ಟರಿ ಹೊಂದಿರುವ 40 ವರ್ಷದ ವ್ಯಕ್ತಿಯಲ್ಲಿ ಎಂಪಾಕ್ಸ್ಸ ವೈರಸ್ ಸೋಂಕು ಇರುವುದು ಗೊತ್ತಾಗಿದೆ.
ಎಂಪಾಕ್ಸ್ನ ವೈರಸನ್ನು ಪಬ್ಲಿಕ್ ಹೆಲ್ತ್ ಎರ್ಮಜೆನ್ಸಿ ಆಫ್ ಇಂಟನ್ರ್ಯಾಷನಲ್ ಎಂದು ವಿಶ್ವಸಂಸ್ಥೆ ಘೋಷಿಸಿರುವ ಸಂದರ್ಭದಲ್ಲೇ ರಾಜ್ಯದ ವ್ಯಕ್ತಿಯೊಬ್ಬರಿಗೆ ಆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.
ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ರಕ್ತದ ಮಾದರಿಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಎನ್ಐವಿ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿದಾಗ ಎಂಪಾಕ್ಸ್ನ ಸೋಂಕು ಪತ್ತೆಯಾಗಿದೆ.
ಹೀಗಾಗಿ ರಾಜ್ಯದೆಲ್ಲೆಡೆ ಎಂಪಾಕ್ಸ್ ಸೋಂಕು ಪತ್ತೆ ಕಾರ್ಯವನ್ನು ಆರೋಗ್ಯ ಇಲಾಖೆ ಚುರುಕುಗೊಳಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…