ಬೆಂಗಳೂರು: ಹೈಕೋರ್ಟ್ನಲ್ಲಿಂದು ಮುಡಾ ಕೇಸ್ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದರಿಸಲಾಗಿದೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕ್ರಮ ಖಂಡಿಸಿ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ವಕೀಲರ ಜೊತೆ ಚರ್ಚೆ ಮತ್ತು ಕೋರ್ಟ್ ಕಲಾಪ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಯಾವುದೇ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಂಡಿಲ್ಲ.
ಹೈಕೋರ್ಟ್ನಲ್ಲಿ ಸರ್ಕಾರದ ಪರ ವಕೀಲ ಅಡ್ವೋಕೇಟ್ ಜನರಲ್ ಶಶಿಕಿರಣ್ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆಪ್ಟೆಂಬರ್.12ರಂದು ಕೂಡ ವಾದ ಸರಣಿ ಮುಂದುವರಿಯಲಿದೆ. ಅಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ತೀರ ಕಡಿಮೆ ಎಂದು ತಿಳಿದುಬಂದಿದೆ.
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…
ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…
ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…
ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…
ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…