ರಾಜ್ಯ

ಮುಡಾ ಪ್ರಕರಣ: ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಏಕಸದಸ್ಯಾ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಲೋಕಾಯುಕ್ತ ಸಂಸ್ಥೆ ಪಕ್ಷಪಾತ ತನಿಖೆ ನಡೆಸುತ್ತಿದೆ ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಏಕಸದಸ್ಯ ಪೀಠ ಫೆಬ್ರುವರಿ 7 ರಂದು ವಜಾ ಮಾಡಿತ್ತು.

ಈಗ ಮತ್ತೆ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

1 hour ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

1 hour ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

3 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

3 hours ago