ಬೆಂಗಳೂರು: ಮೈಸೂರು ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅತಿ ದೊಡ್ಡ ಸಂಕಷ್ಟ ಎದುರಾಗಲಿದೆ.
ಲೋಕಾಯುಕ್ತ ಬಳಿಕ ಈಗ ಸಿಎಂ ಸಿದ್ದು ವಿರುದ್ಧ ಜಾರಿ ನಿರ್ದೇಶನಾಲಯ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ.
ಮೈಸೂರು ಲೋಕಾಯುಕ್ತ ದಾಖಲಿಸಿರುವ ಎಫ್ಐಆರ್ ಅಧ್ಯಯನ ನಡೆಸಿದ ಇ.ಡಿ ಎಫ್ಐಆರ್ ದಾಖಲು ಮಾಡುವ ಸಾಧ್ಯತೆಯಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ತಯಾರಿ ಮಾಡಿಕೊಂಡಿದೆ ಎನ್ನಲಾಗಿದೆ.
ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಮೇರೆಗೆ ಇ.ಡಿ ಎಫ್ಐಆರ್ ದಾಖಲು ಮಾಡಲು ಮುಂದಾಗಿದ್ದು, ಒಂದು ವೇಳೆ ಎಫ್ಐಆರ್ ದಾಖಲಾದರೆ, ಸಿಎಂಗೆ ಭಾರೀ ಸಂಕಷ್ಟ ಎದುರಾಗಲಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಮುಂದಿನ ನಡೆಯೇನು ಎಂಬುದೇ ಎಲ್ಲರ ಕುತೂಹಲವಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…