ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತನಿಖೆಯ ಆದೇಶವನ್ನು ಕಾಯ್ದಿರಿಸಿದೆ.
ಈ ವಿಚಾರವಾಗಿ ಧಾರವಾಡದ ಹೈಕೋರ್ಟ್ನಲ್ಲಿ ಇಂದು(ಜನವರಿ.27) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ವಿಚಾರಣೆ ನಡೆಸಿದೆ. ಈ ವೇಳೆ ಸ್ನೇಹಮಯಿ ಕೃಷ್ಣ ಪರ ವಾದ ಹಾಗೂ ಸಿಎಂ ಸಿದ್ದರಾಮಯ್ಯ ಪರ ಪ್ರತಿವಾದಗಳನ್ನು ಆಲಿಸಿದ ಬಳಿಕ ಸಿಬಿಐ ತನಿಖೆಗೆ ನೀಡುವ ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದೆ.
ಇನ್ನೂ ಮುಡಾ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಗೆ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಲಾಗಿದೆ. ಅಲ್ಲದೇ ಹೈಕೋರ್ಟ್ ತನ್ನ ಆದೇಶವನ್ನು ಪ್ರಕಟಿಸುವವರೆಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತಿಲ್ಲ ಎಂದು ಸೂಚನೆ ನೀಡಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…