ಬೆಂಗಳೂರು: ಗುಲಾಮಿ ಪ್ರವೃತ್ತಿಯ ರಾಜ್ಯಪಾಲರು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಬಾರದು. ಕೂಡಲೇ ಅವರು ರಾಜೀನಾಮೆ ಕೊಟ್ಟು ತೊಲಗಲಿ ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ಹಾಗೂ ಗೃಹ ಸಚಿವರು ಸೇರಿದಂತೆ ಬಿಜೆಪಿಯ ಅನೇಕರು ಭ್ರಷ್ಟಾಚಾರಗಳಲ್ಲಿ ತೊಡಗಿದ್ದಾರೆ. ಅವರ ಮೇಲೆ ಕಾನೂನು ಕ್ರಮಗಳು ಆಗುತ್ತಿಲ್ಲ.
ವಿರೋಧ ಪಕ್ಷಗಳನ್ನೇ ಗುರಿಯಾಗಿಟ್ಟುಕೊಂಡು ನಡೆಸುತ್ತಿರುವ ಈ ರೀತಿಯ ಕೃತ್ಯಗಳು ಸಂಪೂರ್ಣ ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ವಿರೋಧ ಪಕ್ಷಗಳೇ ಇರಬಾರದೆಂಬ ಧೋರಣೆಯನ್ನು ಬಿಜೆಪಿ ಅನುಸರಿಸುತ್ತಿದೆ. ಇವರ ಧೋರಣೆಯಿಂದಾಗಿ ರಾಜ್ಯಪಾಲರ ಭವನ ಇಂದು ಗುಲಾಮಗಿರಿಗೆ ತಳ್ಳಲ್ಪಟ್ಟಿದೆ. ಆದ್ದರಿಂದ ರಾಜ್ಯಪಾಲರು ಕೂಡಲೇ ರಾಜೀನಾಮೆ ಕೊಟ್ಟು ತೊಲಗಲಿ ಎಂದು ಆಗ್ರಹಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…