ಕೇರಳ: ರಾಜ್ಯದ ಐತಿಹಾಸಿಕ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್.20ರಿಂದ ಮುರಜಪಂ ಲಕ್ಷದೀಪೋತ್ಸವ ಪ್ರಾರಂಭವಾಗಲಿದೆ.
56 ದಿನಗಳ ಕಾಲ ಮುರಜಪಂ ಆಚರಣೆ ಮಾಡಲಾಗುತ್ತದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಆರು ವರ್ಷಗಳಿಗೊಮ್ಮೆ ನಡೆಯುವ ಆಚರಣೆಯಾಗಿದ್ದು, ಜನವರಿ.14ರ ಮಕರ ಸಂಕ್ರಾಂತಿಯಂದು ಲಕ್ಷ ದೀಪೋತ್ಸವದೊಂದಿಗೆ ಆಚರಣೆ ಮುಕ್ತಾಯಗೊಳ್ಳಲಿದೆ.
ದೇಗುಲದ ಕೊಳದಲ್ಲಿ 48 ದಿನಗಳ ಕಾಲ ಬೆಳಿಗ್ಗೆ 6 ರಿಂದ 7ರವರೆಗೆ ಜಲದೀಪವನ್ನೂ ಕೂಡ ಹಚ್ಚಲಾಗುತ್ತದೆ. ದೇವಾಲಯದಲ್ಲಿ 1 ಲಕ್ಷ ಎಣ್ಣೆ ದೀಪಗಳನ್ನು ಹಚ್ಚುವುದು ಆಚರಣೆಯ ವಿಶೇಷವಾಗಿದೆ.
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…