ಕೇರಳ: ರಾಜ್ಯದ ಐತಿಹಾಸಿಕ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್.20ರಿಂದ ಮುರಜಪಂ ಲಕ್ಷದೀಪೋತ್ಸವ ಪ್ರಾರಂಭವಾಗಲಿದೆ.
56 ದಿನಗಳ ಕಾಲ ಮುರಜಪಂ ಆಚರಣೆ ಮಾಡಲಾಗುತ್ತದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಆರು ವರ್ಷಗಳಿಗೊಮ್ಮೆ ನಡೆಯುವ ಆಚರಣೆಯಾಗಿದ್ದು, ಜನವರಿ.14ರ ಮಕರ ಸಂಕ್ರಾಂತಿಯಂದು ಲಕ್ಷ ದೀಪೋತ್ಸವದೊಂದಿಗೆ ಆಚರಣೆ ಮುಕ್ತಾಯಗೊಳ್ಳಲಿದೆ.
ದೇಗುಲದ ಕೊಳದಲ್ಲಿ 48 ದಿನಗಳ ಕಾಲ ಬೆಳಿಗ್ಗೆ 6 ರಿಂದ 7ರವರೆಗೆ ಜಲದೀಪವನ್ನೂ ಕೂಡ ಹಚ್ಚಲಾಗುತ್ತದೆ. ದೇವಾಲಯದಲ್ಲಿ 1 ಲಕ್ಷ ಎಣ್ಣೆ ದೀಪಗಳನ್ನು ಹಚ್ಚುವುದು ಆಚರಣೆಯ ವಿಶೇಷವಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…