ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ನನ್ನ ಸ್ಪರ್ಧೆ ಖಚಿತ, ನಾನೇ ಗೆಲುವು ಕೂಡ ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ನಿಷ್ಠಾವಂತರ ಗುಂಪಿನ ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ರೆಡಿ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಉಸ್ತುವಾರಿ ಸಭೆಗೆ ನಾನು ಹೋಗಿಲ್ಲ. ಅಲ್ಲಿ 600 ಶಾಸಕರ ಬೆಂಬಲ ಇದೆ. ಅಲ್ಲಿ ನಮಗೇನು ಕೆಲಸ. 600 ಶಾಸಕರು, 1500 ಸಂಸದರು, 2000 ಎಂಎಲ್ಸಿಗಳ ಬೆಂಬಲ ಇದೆ ಎಂದು ವ್ಯಂಗ್ಯವಾಡಿದರು.
ಯತ್ನಾಳ್, ಜಾರಕಿಹೊಳಿ ಹಿಂದೆ ಯಾವ ಮಗಾ ಇದ್ದಾನೆ? ಅದಕ್ಕೆ ನಾವು ಹೋಗಿಲ್ಲ. ಕಾರ್ಯಕರ್ತರ ಹುರುಪು ಆಗುವಂತೆ ಅಧ್ಯಕ್ಷರಾಗಬೇಕು. ರಾತ್ರಿ ಡಿಕೆಶಿ ಮನೆಯಲ್ಲಿ ಮುಂಜಾನೆ ಸಿದ್ದರಾಮಯ್ಯ ಮನೆ. ಮತ್ತೆ ಬೆಳಿಗ್ಗೆ 11ಕ್ಕೆ ಬೋಲೋ ಭಾರತ್ ಮಾತಾಕೀ ಜೈ ಎಂದರೆ ಹೇಗೆ ಎಂದು ವಿಜಯೇಂದ್ರರನ್ನು ಕುಟುಕಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…