ಬೆಂಗಳೂರು: ಸಿದ್ದರಾಮಯ್ಯರನ್ನು ಖುಷಿಪಡಿಸಲು ಮುಡಾ ಅಧಿಕಾರಿಗಳೇ 50:50ರ ಅನುಪಾತದಲ್ಲಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಮಂಜೂರು ಮಾಡಲಾಗಿದೆ ಎಂದು ಅವರು ಆರೋಪಿಸುತ್ತಿದ್ದಾರೆ. ಆದರೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಲು ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿರಲಿಲ್ಲ. ಅಧಿಕಾರಿಗಳೇ ಅಧಿಕಾರ ದುರುಪಯೋಗ ಮಾಡಿಕೊಂಡು ನಿವೇಶನ ನೀಡಿದ್ದಾರೆ ಎಂದು ಆರೋಪಿಸಿದರು.
ನಾಳೆ ಹೈಕೋರ್ಟ್ನಲ್ಲಿ ತೀರ್ಪು ಬರಲಿದೆ. ಏನು ತೀರ್ಪು ಬರಲಿದೆ ಎಂಬುದನ್ನು ಕಾದು ನೋಡಬೇಕು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಮತ್ತೊಮ್ಮೆ ಆಗ್ರಹಿಸಿದರು.
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್…