ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ.
ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಮುಡಾದ 50:50 ಅನುಪಾತದ ಬದಲಿ ನಿವೇಶನದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ, ಇದೀಗ ಮುಡಾದಿಂದ ನೀಡಲಾಗಿದ್ದ ಜಾಗವನ್ನು ಮತ್ತೆ ತಮ್ಮ ಹೆಸರಿಗೆ ಕ್ರಯ ಮಾಡಿಸಿಕೊಂಡಿದ್ದ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ರಾಜ್ಯಪಾಲರಿಗೆ ದೂರು ನೀಡಲು ಆರ್ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ದೂರು ನೀಡಲು ಕಾನೂನು ತಜ್ಞರ ಜೊತೆ ಚರ್ಚಿಸಿ ಅರ್ಜಿ ಸಿದ್ಧಪಡಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…
ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…
ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…