ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಭೈರತಿ ಸುರೇಶ್ ಅವರು, ದಾಖಲೆ ತಿದ್ದುವ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. ದಾಖಲೆ ತಿದ್ದುವ ಪರಿಸ್ಥಿತಿ ನಮಗೆ ಇನ್ನೂ ಬಂದಿಲ್ಲ. ಪ್ರಕರಣ ಸಂಬಂಧ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅಲ್ಲಿ ಬೇರೆ ಏನೋ ಆಗಿದೆ ಅನ್ನೋದು ಅಲ್ಲ, ಏನೂ ಮಿಸ್ಟೇಕ್ ಆಗಲ್ವೇ ಎಂದರು.
ಜಮೀನಿಗೆ ಪರಿಹಾರ ನೀಡಿಲ್ಲ. ಅಷ್ಟೇ ವಿಸ್ತೀರ್ಣದ ಜಮೀನು ಅಂತಾ ಹೇಳಿದ್ದಾರೆ. ಅಲ್ಲಿ ವರ್ಷ ಮಿಸ್ಟೇಕ್ ಆಗಿರಬಹುದು. ಇಲ್ಲವೇ ಸಮಾನಂತರ ಬಡಾವಣೆಯಲ್ಲಿ ನೀಡುವಂತೆ ಕೋರುತ್ತೇನೆ. ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ವಿಜಯನಗರ ಲೇಔಟ್ ಅಂತಾ ಎಲ್ಲಿ ಬರೆದಿದ್ದಾರೆ. ಸಮಾನಂತರ ಜಾಗ ಅಂತಾ ಬರೆದಿದ್ದಾರೆ. ಎಲ್ಲವನ್ನೂ ನೋಡಿ ಹೇಳಿಕೆ ನೀಡಬೇಕು ಎಂದು ತಿಳಿಸಿದರು.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…