ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಭೈರತಿ ಸುರೇಶ್ ಅವರು, ದಾಖಲೆ ತಿದ್ದುವ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. ದಾಖಲೆ ತಿದ್ದುವ ಪರಿಸ್ಥಿತಿ ನಮಗೆ ಇನ್ನೂ ಬಂದಿಲ್ಲ. ಪ್ರಕರಣ ಸಂಬಂಧ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅಲ್ಲಿ ಬೇರೆ ಏನೋ ಆಗಿದೆ ಅನ್ನೋದು ಅಲ್ಲ, ಏನೂ ಮಿಸ್ಟೇಕ್ ಆಗಲ್ವೇ ಎಂದರು.
ಜಮೀನಿಗೆ ಪರಿಹಾರ ನೀಡಿಲ್ಲ. ಅಷ್ಟೇ ವಿಸ್ತೀರ್ಣದ ಜಮೀನು ಅಂತಾ ಹೇಳಿದ್ದಾರೆ. ಅಲ್ಲಿ ವರ್ಷ ಮಿಸ್ಟೇಕ್ ಆಗಿರಬಹುದು. ಇಲ್ಲವೇ ಸಮಾನಂತರ ಬಡಾವಣೆಯಲ್ಲಿ ನೀಡುವಂತೆ ಕೋರುತ್ತೇನೆ. ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ವಿಜಯನಗರ ಲೇಔಟ್ ಅಂತಾ ಎಲ್ಲಿ ಬರೆದಿದ್ದಾರೆ. ಸಮಾನಂತರ ಜಾಗ ಅಂತಾ ಬರೆದಿದ್ದಾರೆ. ಎಲ್ಲವನ್ನೂ ನೋಡಿ ಹೇಳಿಕೆ ನೀಡಬೇಕು ಎಂದು ತಿಳಿಸಿದರು.
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…