ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಭೈರತಿ ಸುರೇಶ್ ಅವರು, ದಾಖಲೆ ತಿದ್ದುವ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. ದಾಖಲೆ ತಿದ್ದುವ ಪರಿಸ್ಥಿತಿ ನಮಗೆ ಇನ್ನೂ ಬಂದಿಲ್ಲ. ಪ್ರಕರಣ ಸಂಬಂಧ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅಲ್ಲಿ ಬೇರೆ ಏನೋ ಆಗಿದೆ ಅನ್ನೋದು ಅಲ್ಲ, ಏನೂ ಮಿಸ್ಟೇಕ್ ಆಗಲ್ವೇ ಎಂದರು.
ಜಮೀನಿಗೆ ಪರಿಹಾರ ನೀಡಿಲ್ಲ. ಅಷ್ಟೇ ವಿಸ್ತೀರ್ಣದ ಜಮೀನು ಅಂತಾ ಹೇಳಿದ್ದಾರೆ. ಅಲ್ಲಿ ವರ್ಷ ಮಿಸ್ಟೇಕ್ ಆಗಿರಬಹುದು. ಇಲ್ಲವೇ ಸಮಾನಂತರ ಬಡಾವಣೆಯಲ್ಲಿ ನೀಡುವಂತೆ ಕೋರುತ್ತೇನೆ. ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ವಿಜಯನಗರ ಲೇಔಟ್ ಅಂತಾ ಎಲ್ಲಿ ಬರೆದಿದ್ದಾರೆ. ಸಮಾನಂತರ ಜಾಗ ಅಂತಾ ಬರೆದಿದ್ದಾರೆ. ಎಲ್ಲವನ್ನೂ ನೋಡಿ ಹೇಳಿಕೆ ನೀಡಬೇಕು ಎಂದು ತಿಳಿಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…