ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ಅರ್ಜಿ ವಿಚಾರಣೆಯಲ್ಲಿ ಆಗಸ್ಟ್.20ಕ್ಕೆ ಮುಂದೂಡಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ದೂರಿನ ಅರ್ಜಿ ಕುರಿತು ವಿಚಾರಣೆ ನಡೆಸಲಾಯಿತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆಗಸ್ಟ್.20ರಂದು ಅರ್ಜಿ ವಿಚಾರಣೆ ಸ್ವೀಕರಿಸುವ ಕುರಿತು ಆದೇಶ ಹೊರಡಿಸುವುದಾಗಿ ತಿಳಿಸಿ ವಿಚಾರಣೆಯನ್ನು ಆಗಸ್ಟ್.20ಕ್ಕೆ ಮುಂದೂಡಿಕೆ ಮಾಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಬೆನ್ನು ಬಿದ್ದಿದ್ದು, ಕೋರ್ಟ್ ತೀರ್ಪಿನ ಬಳಿಕವೇ ಮುಂದಿನ ಹೋರಾಟ ಹೇಗಿರಲಿದೆ ಎಂಬ ವಿಚಾರ ಚರ್ಚೆಯಾಗುತ್ತಿವೆ.
ಒಂದು ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಕಾಂಗ್ರೆಸ್ ನಾಯಕರು ಮುಂದಿನ ಹೋರಾಟದ ಬಗ್ಗೆ ಈಗಾಗಲೇ ಚರ್ಚೆ ನಡೆಸಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.
ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಶಿವಕುಮಾರ್ ಕಿಡಿಕಾರಿದರು. ಈ…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ…
ನವದೆಹಲಿ: ಪ್ರಧಾನಿ ಮೋದಿ ರಾಜಿಯಾಗಿದ್ದಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿ ಈಗ…
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ…
ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್ ಬಾಬು ಅಳಲು ತೋಡಿಕೊಂಡಿದ್ದಾರೆ. ಈ…