ರಾಜ್ಯ

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ.

ಲೋಕಾಯುಕ್ತ ಸಲ್ಲಿಸಿರುವ ಬಿ-ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್‌ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್‌ ರಿಲೀಫ್‌ ಸಿಗಲಿದೆ. ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ.

ಆಂದೋಲನ ಡೆಸ್ಕ್

Recent Posts

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

34 mins ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

51 mins ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

1 hour ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

1 hour ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

1 hour ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

1 hour ago