ನವದೆಹಲಿ: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ.
ಮೈಸೂರು ಲೋಕಾಯುಕ್ತ ಎಫ್ಐಆರ್ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲು ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಬಗ್ಗೆಯೂ ಉಲ್ಲೇಖವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಲ್ವರು ಕೂಡ ಪ್ರಮುಖ ಆರೋಪಿಗಳೇ ಎಂದು ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದ್ದು, ನಾಲ್ವರನ್ನು ವಿಚಾರಣೆ ನಡೆಸಲು ಸಮನ್ಸ್ ನೀಡುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ಸಿಎಂ ಸಿದ್ದರಾಮಯ್ಯ ಮನೆಗೆ ಇ.ಡಿ ದಾಳಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…