Eshwara Khandre
ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿಧಾನಸಭೆಗೆ ತಿಳಿಸಿದರು.
ಇದನ್ನು ಓದಿ: ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶ್ರೀವತ್ಸ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಮೃಗಾಲಯದಲ್ಲಿ 139 ಮಂಜೂರಾದ ಹುದ್ದೆಗಳು ಇದ್ದು, ಈ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದು ನೇರ ನೇಮಕಾತಿ ಮಾಡಲಾಗುವುದು. ನೇರ ಗುತ್ತಿಗೆಯ 75 ನೌಕರರಿದ್ದು, ನೇಮಕ ಸಂದರ್ಭದಲ್ಲಿ ಅವರಿಗೆ ವಯೋಮಿತಿ ಸಡಿಲಿಕೆ ಅನುಭವದ ಆಧಾರದ ಮೇಲೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಮೃಗಾಲಯದಲ್ಲಿ ನಿಯೋಜಿತ ಅಧಿಕಾರಿಗಳು 9, ಹೊರಗುತ್ತಿಗೆ ನೌಕರರು 164 ಹಾಗೂ 99 ಭದ್ರತಾ ಸಿಬ್ಬಂದಿಗಳಿದ್ದಾರೆ. ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…
ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…