ಬೆಂಗಳೂರು: ನಗರದಲ್ಲಿ ಕಳೆದ ಕೆಲ ತಿಂಗಳಿನಿಂದ ವೇಗವಾಗಿ ಜನಪ್ರಿಯತೆ ಗಳಿಸಿ, ಒಂದರಿಂದ ಹಲವಾರು ಶಾಖೆಗಳನ್ನು ಹೊಂದಿದ ರಾಮೇಶ್ವರಂ ಕೆಫೆಯ ವೈಟ್ಫೀಲ್ಡ್ನ ಕುಂದಲಹಳ್ಳಿ ಶಾಖೆಯಲ್ಲಿ ಇಂದು ( ಮಾರ್ಚ್ 1 ) ನಿಗೂಢ ಸ್ಫೋಟ ಸಂಭವಿಸಿದೆ.
ಸದಾ ಕಿಕ್ಕಿರಿದ ಜನಸಂದಣಿಯಿಂದ ಕೂಡಿರುತ್ತಿದ್ದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಈ ಅವಘಡದಲ್ಲಿ ಐದು ಮಂದಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ನೆರೆಯ ಜನರು ಸ್ಥಳಕ್ಕೆ ದಾವಿಸಿದ್ದು ವಿಡಿಯೊಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ವಿಡಿಯೊದಲ್ಲಿ ಮಹಿಳಾ ಗ್ರಾಹಕರು ಗಾಯಗೊಂಡು ಆಸ್ಪತ್ರೆಗೆ ತೆರಳುತ್ತಿರು್ ದೃಶ್ಯಗಳನ್ನು ಕಾಣಬಹುದಾಗಿದ್ದು, ಸದ್ಯ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆಗಮಿಸಿದ್ದು, ಸ್ಫೋಟಕ್ಕೆ ಕಾರಣವೇನೆಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವ ಪ್ರಕಾರ ಇದು ಸಿಲಿಂಡರ್ ಸ್ಫೋಟದಿಂದ ಸಂಭವಿಸಿರುವ ಅವಘಡವಲ್ಲ ಎನ್ನಲಾಗುತ್ತಿದೆ.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…