ಬೆಂಗಳೂರು: ನಗರದಲ್ಲಿ ಕಳೆದ ಕೆಲ ತಿಂಗಳಿನಿಂದ ವೇಗವಾಗಿ ಜನಪ್ರಿಯತೆ ಗಳಿಸಿ, ಒಂದರಿಂದ ಹಲವಾರು ಶಾಖೆಗಳನ್ನು ಹೊಂದಿದ ರಾಮೇಶ್ವರಂ ಕೆಫೆಯ ವೈಟ್ಫೀಲ್ಡ್ನ ಕುಂದಲಹಳ್ಳಿ ಶಾಖೆಯಲ್ಲಿ ಇಂದು ( ಮಾರ್ಚ್ 1 ) ನಿಗೂಢ ಸ್ಫೋಟ ಸಂಭವಿಸಿದೆ.
ಸದಾ ಕಿಕ್ಕಿರಿದ ಜನಸಂದಣಿಯಿಂದ ಕೂಡಿರುತ್ತಿದ್ದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಈ ಅವಘಡದಲ್ಲಿ ಐದು ಮಂದಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ನೆರೆಯ ಜನರು ಸ್ಥಳಕ್ಕೆ ದಾವಿಸಿದ್ದು ವಿಡಿಯೊಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ವಿಡಿಯೊದಲ್ಲಿ ಮಹಿಳಾ ಗ್ರಾಹಕರು ಗಾಯಗೊಂಡು ಆಸ್ಪತ್ರೆಗೆ ತೆರಳುತ್ತಿರು್ ದೃಶ್ಯಗಳನ್ನು ಕಾಣಬಹುದಾಗಿದ್ದು, ಸದ್ಯ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆಗಮಿಸಿದ್ದು, ಸ್ಫೋಟಕ್ಕೆ ಕಾರಣವೇನೆಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವ ಪ್ರಕಾರ ಇದು ಸಿಲಿಂಡರ್ ಸ್ಫೋಟದಿಂದ ಸಂಭವಿಸಿರುವ ಅವಘಡವಲ್ಲ ಎನ್ನಲಾಗುತ್ತಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…