Mysore DasaraMysore Dasara
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಶಾಸಕ ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಕುಮಾರ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಅಯೂಬ್ ಖಾನ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…