ರಾಜ್ಯ

ನಾಗಮಂಗಲ ಘರ್ಷಣೆ ಬಗ್ಗೆ ಲಘು ಹೇಳಿಕೆ ನೀಡಿದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ನಾಗಮಂಗಲದಲ್ಲಿ ಕಲ್ಲು ತೂರಾಟ ನಡೆದಿದ್ದು ಕೇವಲ ಸಣ್ಣ ಘಟನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಲಘು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ. ಇದು ಕೇವಲ ಸಣ್ಣ ಘಟನೆಯಾಗಿದ್ದು, ಕೋಮುಗಲಭೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಲಘು ಹೇಳಿಕೆ ನೀಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ನಾಗಮಂಗಲದಲ್ಲಿ ಈ ಘಟನೆ ನಡೆಯಬಾರದಿತ್ತು. ಈ ಘಟನೆ ಸಣ್ಣ ಪ್ರಮಾಣದಲ್ಲಿ ಆಗಿ ಮುಗಿದಿದ್ದು, ಯಾರೂ ಕೂಡ ಗಾಯಗೊಂಡಿಲ್ಲ. ಆಕಸ್ಮಿಕವಾಗಿ ಅಲ್ಲಿ ಹೋಗುವಾಗ ಕಲ್ಲು ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಸ್ತಿ ಪ್ರಚಾರ ನೀಡುವುದು ಬೇಡ ಎಂದು ಲಘುವಾಗಿ ಹೇಳಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

9 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

10 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

11 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

11 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

11 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

12 hours ago