ಬೆಂಗಳೂರು: ನಾಗಮಂಗಲದಲ್ಲಿ ಕಲ್ಲು ತೂರಾಟ ನಡೆದಿದ್ದು ಕೇವಲ ಸಣ್ಣ ಘಟನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಲಘು ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ. ಇದು ಕೇವಲ ಸಣ್ಣ ಘಟನೆಯಾಗಿದ್ದು, ಕೋಮುಗಲಭೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಲಘು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಗಮಂಗಲದಲ್ಲಿ ಈ ಘಟನೆ ನಡೆಯಬಾರದಿತ್ತು. ಈ ಘಟನೆ ಸಣ್ಣ ಪ್ರಮಾಣದಲ್ಲಿ ಆಗಿ ಮುಗಿದಿದ್ದು, ಯಾರೂ ಕೂಡ ಗಾಯಗೊಂಡಿಲ್ಲ. ಆಕಸ್ಮಿಕವಾಗಿ ಅಲ್ಲಿ ಹೋಗುವಾಗ ಕಲ್ಲು ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಸ್ತಿ ಪ್ರಚಾರ ನೀಡುವುದು ಬೇಡ ಎಂದು ಲಘುವಾಗಿ ಹೇಳಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…
ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…
ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…