ಬೆಂಗಳೂರು : ನಟ ದರ್ಶನ್ ವಿರುದ್ಧ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ತೆಲುಗು ನಟ ನಾಗಶೌರ್ಯ ದರ್ಶನ್ ಪರವಾಗಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ನಾಗಶೌರ್ಯ, ʻಇಂತಹ ಕಷ್ಟದ ಸಂದರ್ಭದಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ. ಈ ಘಟನೆ ಬಗ್ಗೆ ಜನರು ನಿರ್ಣಯಕ್ಕೆ ಬರುತ್ತಿರೋದು ನಿಜಕ್ಕೂ ಬೇಸರದ ವಿಷಯವಾಗಿದೆ. ಕನಸಿನಲ್ಲೂ ಕೂಡ ದರ್ಶನ್ ಅಣ್ಣ ಯಾರಿಗೂ ತೊಂದರೆ ಕೊಡೋದಿಲ್ಲ. ಉದಾರತೆ, ಸಹೃದಯ ಸ್ವಭಾವ, ಇತರರಿಗೆ ಸಹಾಯ ಮಾಡುವ ಗುಣ ಅವರಿಗೆ ಇದೆ. ದರ್ಶನ್ ಅಸಹಾಯಕರಿಗೆ ಸಹಾಯ ಮಾಡಿದ್ದಾರೆ ಅಲ್ಲದೆ ಅನೇಕರಿಗೆ ಶಕ್ತಿಯಾಗಿದ್ದಾರೆ. ನನಗೆ ಈ ಸುದ್ದಿಯನ್ನು ಒಪ್ಪಿಕೊಳ್ಳಲಾಗುತ್ತಿಲ್ಲ. ನನಗೆ ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯಿದ್ದು, ಆದಷ್ಟು ಬೇಗ ಸತ್ಯ ಹೊರಬೀಳಲಿದೆ ಎಂದು ನಂಬಿರುತೇನೆ ʼ ಎಂದು ಹೇಳಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…