ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ ೬ ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಮಾಡಿದೆ.
ಹೆಚ್ಚಿನ ವಿಚಾರಣೆ ಜಾಗೂ ಮಹಜರು ಮಾಡಬೇಕಾಗಿರುವ ಕಾರಣ ಇಂದು ಬೆಳಿಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜು.೧೮ ರವರೆಗೆ ಇಡಿ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು. ಬಳಿಕ ನ್ಯಾಯಾಧೀಶರ ಮನೆಯಿಂದ ಇಡಿ ಕಚೇರಿಗೆ ಆರೋಪಿಯನ್ನ ಅಧಿಕಾರಿಗಳು ಕರೆದೊಯ್ದಿದ್ದಾರೆ.
ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್ ಶಾಸಕ ನಾಗೇಂದ್ರರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಂಧಿಸಿದರು. ಬಳಿಕ ರಾಥ್ರಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…