ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಶನಿವಾರ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಈ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಕಾಂಗ್ರೆಸ್ ಮುಖಂಡ ಮೊಹಮ್ಮದ ನಲ ನಲಪಾಡ್ ಮೋದಿ ಚೊಂಬು ತೋರಿಸಲು ಯತ್ನಿಸಿದ್ದಾರೆ.
ಸದ್ಯ ನಲಪಾಡ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿಯ ಎಚ್ಕ್ಯೂಟಿಸಿ ಯಿಂದ ತೆರಳುತ್ತಿದ್ದ ವೇಳೆ ರಸ್ತೆಗೆ ನುಗ್ಗಿದ ನಲಪಾಡ್, ಮೋದಿಗೆ ಚೊಂಬು ಪ್ರದರ್ಶಿಸಿದ್ದಾರೆ. ಕೂಡಲೇ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಲಪಾಡ್ ಅವರನ್ನು ವಶಕ್ಕೆ ಪಡೆದ ಪೊಲೀಸರು ಅದೇ ದಿನ ರಾತ್ರಿ ಅವರನ್ನು ಜೈಲಿನಿಂದ ಬಡುಗಡೆ ಮಾಡಿದ್ದಾರೆ.
ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…