ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಾಮಫಲಕ ಮಹಾ ಅಭಿಯಾನ ಕೈಗೊಂಳ್ಳಲಾಗಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣ ರಸ್ಥೆಯಿಂದ ರ್ಯಾಲಿ ಶುರುವಾಗಲಿದ್ದು ಯಲಹಂಕ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, SP ರೋಡ್, ಬ್ರಿಗೇಡ್ ರೋಡ್, MG ರೋಡ್, ಚಿಕ್ಕ ಪೇಟೆ, ಸಿಟಿ ಮಾರ್ಕೆಟ್, ಅವಿನ್ಯೂ ರೋಡ್ ಮುಖಾಂತರ ಕಬ್ಬನ್ ಪಾರ್ಕ್ ವರೆಗೆ ರ್ಯಾಲಿ ಸಾಗಲಿದೆ.
ಕನ್ನಡದ ಅಕ್ಷರ ಶೇ.60 ರಷ್ಟು ನಾಮಫಲಕದಲ್ಲಿ ಇರಬೇಕು ಎಂದು ಕರವೇ ನಾರಾಯಣಗೌಡ ಬಣ ಮಾಲ್,ಅಂಗಡಿ ಮಾಲೀಕರಿಗೆ ಎಚ್ಚರಿಕೆ ಕೊಟ್ಟಿದೆ. ಒಂದು ವೇಳೆ ಕನ್ನಡ ಬಳಕೆ ಮಾಡದಿದ್ದರೆ ಇಂಗ್ಲಿಷ್ ಹಿಂದಿ ನಾಮಪಲಕಗಳನ್ನು ತೆರವು ಮಾಡಲಾಗುತ್ತದೆ.ಇಂದು ಬೃಹತ್ ಮೆರವಣಿಗೆ ನಡೆಸುತ್ತದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…