ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಾಮಫಲಕ ಮಹಾ ಅಭಿಯಾನ ಕೈಗೊಂಳ್ಳಲಾಗಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣ ರಸ್ಥೆಯಿಂದ ರ್ಯಾಲಿ ಶುರುವಾಗಲಿದ್ದು ಯಲಹಂಕ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, SP ರೋಡ್, ಬ್ರಿಗೇಡ್ ರೋಡ್, MG ರೋಡ್, ಚಿಕ್ಕ ಪೇಟೆ, ಸಿಟಿ ಮಾರ್ಕೆಟ್, ಅವಿನ್ಯೂ ರೋಡ್ ಮುಖಾಂತರ ಕಬ್ಬನ್ ಪಾರ್ಕ್ ವರೆಗೆ ರ್ಯಾಲಿ ಸಾಗಲಿದೆ.
ಕನ್ನಡದ ಅಕ್ಷರ ಶೇ.60 ರಷ್ಟು ನಾಮಫಲಕದಲ್ಲಿ ಇರಬೇಕು ಎಂದು ಕರವೇ ನಾರಾಯಣಗೌಡ ಬಣ ಮಾಲ್,ಅಂಗಡಿ ಮಾಲೀಕರಿಗೆ ಎಚ್ಚರಿಕೆ ಕೊಟ್ಟಿದೆ. ಒಂದು ವೇಳೆ ಕನ್ನಡ ಬಳಕೆ ಮಾಡದಿದ್ದರೆ ಇಂಗ್ಲಿಷ್ ಹಿಂದಿ ನಾಮಪಲಕಗಳನ್ನು ತೆರವು ಮಾಡಲಾಗುತ್ತದೆ.ಇಂದು ಬೃಹತ್ ಮೆರವಣಿಗೆ ನಡೆಸುತ್ತದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…